Ganga Kalyana Yojana 2024:ರಾಜ್ಯ ಸರ್ಕಾರದಿಂದ ಬೋರ್ವೆಲ್ ಕೊರಿಸಲು 4 ಲಕ್ಷ ಸಬ್ಸಿಡಿ. ಈಗಲೇ ಅರ್ಜಿ ಸಲ್ಲಿಸಿ.! 

Ganga Kalyana Yojana 2024:ರಾಜ್ಯ ಸರ್ಕಾರದಿಂದ ಬೋರ್ವೆಲ್ ಕೊರಿಸಲು 4 ಲಕ್ಷ ಸಬ್ಸಿಡಿ. ಈಗಲೇ ಅರ್ಜಿ ಸಲ್ಲಿಸಿ.! 

Ganga Kalyana Schmeme 2024:-

ಎಲ್ಲರಿಗೂ ನಮಸ್ಕಾರ: ರಾಜ್ಯ ಸರ್ಕಾರವು ಬಡ ರೈತರು ಜಮೀನನ್ನು ಹೊಂದಿದ್ದು. ಆ ಜಮೀನಿಗೆ  ನೀರಾವರಿ ಸರಬರಾಜು ಮಾಡಲು  ಈ ಯೋಜನೆಯನ್ನು ಕೈಗೊಂಡಿದೆ. ರಾಜ್ಯ ಸರ್ಕಾರವು ಬಡ ರೈತರ ಜಮೀನಿಗೆ ಬೋರ್ವೆಲ್ ಕೊರೆಸಿ ಕೊಡುವ ಮೂಲಕ ಅವರ ಜಮೀನಿಗೆ ನೀರಾವರಿ ವ್ಯವಸ್ಥೆಯನ್ನು ಮಾಡಿಸಲು ಮುಂದಾಗಿದ್ದು, ಇದರಿಂದ ಬರಗಾಲದಿಂದ ಸಂಕಷ್ಟದಲ್ಲಿರುವ ರೈತನಿಗೆ ನೆರವಾಗಲೆಂದು ರಾಜ್ಯ ಸರ್ಕಾರವು ಗಂಗಾ ಕಲ್ಯಾಣ  ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ  ಆತನ ಜಮೀನಿಗೆ ನೀರಾವರಿ ವ್ಯವಸ್ಥೆಯನ್ನು ಮಾಡಲು ಮುಂದಾಗಿದೆ.

WhatsApp Group Join Now
Telegram Group Join Now

 ಹೌದು ಸರ್ಕಾರವು ಈ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕೊರಸಿಕೊಳ್ಳುವ ಅವಕಾಶವನ್ನು ನೀಡಿದೆ. ಈ ಯೋಜನೆ ಅಡಿಯಲ್ಲಿ ರೈತನ ಬರಗಾಲದ ಸಂಕಷ್ಟವನ್ನು ತಪ್ಪಿಸಲು ಸರ್ಕಾರವು ಈ ಯೋಜನೆಯನ್ನು ಜಾರಿಗೆಗೊಳಿಸಿದೆ. ಈ ಯೋಜನೆ ಅಡಿಯಲ್ಲಿ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು, ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು, ಈ ಎಲ್ಲ ವಿಷಯಗಳನ್ನು ತಿಳಿಯಲು, ಈ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗೂ ಓದಿ.

ಗಂಗಾ ಕಲ್ಯಾಣ  ಯೋಜನೆ.!

ರಾಜ್ಯ ಸರ್ಕಾರವು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬಡ ರೈತರಿಗೆ ತಮ್ಮ ಜಮೀನಿಗೆ ಬೋರ್ವೆಲ್  ಕೊರೆಸಿಕೊಳ್ಳಲು 4 ಲಕ್ಷ ಸಬ್ಸಿಡಿ ಯನ್ನು ನೀಡುತ್ತಿದೆ. ಈ ಯೋಜನೆ ಅಡಿಯಲ್ಲಿ ಕೆಲವು ರೈತರು ಈಗಾಗಲೇ ಉಪಯೋಗವನ್ನು ಪಡೆಯುತ್ತಿದ್ದು. ನೀವು ಸಹ ಈ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದುಕೊಂಡಿದ್ದರೆ ಈ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸೇರಿಸುವ ಮೂಲಕ ನೀವು ಸಹ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಯೋಜನೆ ಅಡಿಯಲ್ಲಿ ಸರ್ಕಾರವು ಒಣ ಜಮೀನು ಹೊಂದಿರುವ ರೈತರಿಗೆ ಬೋರ್ವೆಲ್ ಹಾಕಿಸಿ ಕೊಡುವ ಮೂಲಕ ನೀರಾವರಿ ವ್ಯವಸ್ಥೆಯನ್ನು ನೀಡುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದರೆ ಒಂದೇ ಜಾಗದಲ್ಲಿ 2 ಎಕರೆ ಒಣ ಜಮೀನನ್ನು ಹೊಂದಿದ್ದು ಯಾವುದೇ ನೀರಾವರಿ ವ್ಯವಸ್ಥೆ ಇಲ್ಲದಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಗಂಗಾ ಕಲ್ಯಾಣ ಯೋಜನೆಯ ಉದ್ದೇಶ.!

 ಈ ಗಂಗಾ ಕಲ್ಯಾಣ ಯೋಜನೆಯ ಉದ್ದೇಶವೇನೆಂದರೆ.? ರಾಜ್ಯದಲ್ಲಿನ ಬಡ ರೈತರು ಮತ್ತು ಹಿಂದುಳಿದ ವರ್ಗದ ರೈತರು ಜಮೀನನ್ನು ಹೊಂದಿದ್ದು ಅಂತಹ ಜಮೀನಿಗೆ ನೀರಾವರಿ ವ್ಯವಸ್ಥೆಯನ್ನು  ಮಾಡಿಕೊಡುವುದಾಗಿದೆ. ಅಷ್ಟೇ ಅಲ್ಲದೆ ಅಂತಹ ಒಣ ಜಮೀನು ಹೊಂದಿರುವ ರೈತರಿಗೆ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ಬೋರ್ವೆಲ್ ಕೊರೆಸಿಕೊಡಲು ಮುಂದಾಗಿದೆ. ಅದೇ ರೀತಿಯಲ್ಲಿ ಈ ಯೋಜನೆ ಬಡ ರೈತರಿಗೆ ಬಹಳ ಉಪಯೋಗವಾಗಿದ್ದು. ರಾಜ್ಯ ಸರ್ಕಾರವು ಈ ಯೋಜನೆ ಅಡಿಯಲ್ಲಿ ರೈತರ ಜಮೀನಿಗೆ ನೀರಾವರಿ ವ್ಯವಸ್ಥೆಯನ್ನು ನೀಡಲು ಈ ಯೋಜನೆಯನ್ನು ಜಾರಿಗೆ ತಂದಿದೆ. ಅಷ್ಟೇ ಅಲ್ಲದೆ 5 ಎಕರೆ ಒಣ ಜಮೀನನ್ನು ಹೊಂದಿರುವ ರೈತರಿಗೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುತ್ತಿದೆ

ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು.?

 ಈ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದೀರಾ.? ಹಾಗಾದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು  ಕೆಲವು ಮುಖ್ಯ ಅರ್ಹತೆಗಳನ್ನು ಹೊಂದಿರಬೇಕು. ಅರ್ಹತೆಗಳು ಯಾವುವು ಎಂದು ಈ ಕೆಳಗೆ ನಾವು ಸಂಪೂರ್ಣವಾಗಿ ತಿಳಿಸುತ್ತೇವೆ.

  1. ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರನ ವಯೋಮಿತಿಯು 18 ವರ್ಷ  ಮೇಲ್ಪಟ್ಟಿರಬೇಕು.
  2.  ಅಷ್ಟೇ ಅಲ್ಲದೆ  ಅರ್ಜಿದಾರನು ಒಂದೇ ಸ್ಥಳದಲ್ಲಿ ಎರಡು ಎಕ್ಕರೆ ಅಥವಾ 5 ಎಕರೆ ಜಮೀನನ್ನು ಹೊಂದಿರಬೇಕು.
  3.  ಜಮೀನನ್ನು ಹೊಂದಿರುವ ಸ್ಥಳದಲ್ಲಿ ಯಾವುದೇ ರೀತಿಯ ನೀರಾವರಿ ವ್ಯವಸ್ಥೆಯು ಆ ಜಮೀನಿಗೆ ಇರಬಾರದು.
  4. ಅಲ್ಲಿನ ನಿಗಮಕ್ಕೆ ಸಂಬಂಧಪಟ್ಟವರ ವರ್ಗಕ್ಕೆ ಮಾತ್ರ ಸೇರಿದವರು ಅರ್ಜಿ ಸಲ್ಲಿಸಬಹುದಾಗಿದೆ .
  5. ಅಷ್ಟೇ ಅಲ್ಲದೆ ಕೊಡಗು, ಉತ್ತರ ಕನ್ನಡ, ಚಿಕ್ಕಮಂಗಳೂರು, ಶಿವಮೊಗ್ಗ, ಮತ್ತು ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಎಕರೆ ಜಮೀನನ್ನು ಹೊಂದಿರಬೇಕು.
  6. ಅಷ್ಟೇ ಅಲ್ಲದೆ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆ ಇರಬೇಕು 

ಗಂಗಾ ಕಲ್ಯಾಣ ಯೋಜನೆಗೆ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.?

ಈ ಯೋಜನೆ ಅಡಿಯಲ್ಲಿ ಇವು ಕೂಡ ಅರ್ಜಿ ಸಲ್ಲಿಸಿ ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದೀರಾ.? ಹಾಗಾದರೆ ನಾವು ಹೇಳುವ ಮುಖ್ಯ ದಾಖಲೆಗಳನ್ನು ಹೊಂದಿಸಿಕೊಂಡು ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಆ ಮುಖ್ಯ ದಾಖಲೆಗಳು ಯಾವುವು ಎಂದರೆ.? 

  • ಅರ್ಜಿದಾರನ ಆಧಾರ್ ಕಾರ್ಡ್
  •  ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  •  ಬ್ಯಾಂಕ್ ಪಾಸ್ ಬುಕ್
  •   ಸ್ವಂತ ಜಮೀನಿನ ಪಹಣಿ
  •  ಅರ್ಜಿದಾರನ ಭಾವಚಿತ್ರ
  • BPL ರೇಷನ್ ಕಾರ್ಡ್
  •  ಮೊಬೈಲ್ ಸಂಖ್ಯೆ 

ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ.?

 ನೀವೇನಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದುಕೊಂಡಿದ್ದಾರೆ, ಸಾಧ್ಯವಾದಷ್ಟು ಬೇಗನೆ ಅರ್ಜಿ ಸಲ್ಲಿಸುವುದು ಮುಖ್ಯ. ಏಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನಾಂಕವಾಗಿದೆ. ಆದ್ದರಿಂದ ಯಾರೆಲ್ಲ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದೀರಾ. ಅವರು ಬೇಗನೆ ಅರ್ಜಿ ಸಲ್ಲಿಸಿ. 

ಈ ಯೋಜನೆಗೆ ಎಲ್ಲಿ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು.?

ಗಂಗಾ ಕಲ್ಯಾಣ ಯೋಜನೆಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದೀರಾ.? ಅಷ್ಟೇ ಅಲ್ಲದೆ ಈ ಯೋಜನೆಯ ಉಪಯೋಗವನ್ನು  ಪಡೆದುಕೊಳ್ಳಲು ಇಚ್ಚಿಸಿದರ.? ಹಾಗಾದರೆ ನಾವು  ಮೇಲೆ ತಿಳಿಸಿರುವ ಅಂತಹ ಎಲ್ಲಾ ಮುಖ್ಯ ದಾಖಲೆಗಳನ್ನು  ಹೊಂದಿಸಿಕೊಂಡು, ನಿಮ್ಮ ಹತ್ತಿರದ ಗ್ರಾಮ ಒನ್ / ಕರ್ನಾಟಕ ಒನ್  ಮತ್ತು ಸೈಬರ್ ಸೆಂಟರ್ ಗಳಲ್ಲಿ ಭೇಟಿಯನ್ನು ನೀಡಿ. ಆನ್ಲೈನ್ ಮೂಲಕ ನೀವು ಅರ್ಜಿ  ಸಲ್ಲಿಸುವ ಮೂಲಕ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಧನ್ಯವಾದಗಳು. 

Leave a Comment