ಸರ್ಕಾರದಿಂದ ರಾತ್ರೋರಾತ್ರಿ ಹೊಸ ಅಪ್ಡೇಟ್ ! ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣದ ವರ್ಗಾವಣೆ ಕುರಿತು.

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ.

ಲೇಖನದಲ್ಲಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆ ಹಣದ ವರ್ಗಾವಣೆಯನ್ನು ಕುರಿತು ಸರ್ಕಾರವು ರಾತ್ರೋರಾತ್ರಿ ಹೊಸ ಅಪ್ಡೇಟ್ ಅನ್ನು ತಿಳಿಸಿದೆ ಆ ಹೊಸ ಅಪ್ಡೇಟ್ ಎಂದು ಇಲ್ಲೇತನದಲ್ಲಿ ತಿಳಿಯೋಣ. ಮೊದಲಿಗೆ ರಾಜ್ಯ ಸರ್ಕಾರವು ಐದು ಯೋಜನೆಗಳನ್ನು ಜಾರಿಗೆ ತಂದಿದ್ದು ಆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯು ತುಂಬಾ ಪ್ರಮುಖವಾಗಿರುವ ಯೋಜನೆಯ ಎಂದು ಹೇಳಬಹುದು ಈ ಯೋಜನೆಗಳು ತಮ್ಮದೇ ಆದ ಉತ್ತಮವಾದ ಸೆನ್ಸೇಶನ್ ಕ್ರಿಯೇಟ್ ಮಾಡಿದೆ ಎಂದು ಹೇಳಬಹುದು. ಏಕೆಂದರೆ ಜನಗಳು ಹೆಚ್ಚಾಗಿ ಗೃಹಲಕ್ಷ್ಮಿ ಯೋಜನೆ ಅನ್ನ ಭಾಗ್ಯ ಯೋಜನೆಗೆ ಮುಗಿಬಿದ್ದಿದ್ದಾರೆ. ಆದರೆ ಗೃಹಲಕ್ಷ್ಮಿ ಯೋಜನೆ ಪ್ರಕಾರ ಮನೆಯ ಯಜಮಾನಿಗೆ 2,000 ಕೊಡುವುದಾಗಿ ತಿಳಿಸಿತ್ತು.

WhatsApp Group Join Now
Telegram Group Join Now

ಆದರೆ ಕೆಲವು ಗೃಹಲಕ್ಷ್ಮಿಯರಿಗೆ 2000 ರೂ. ಹಣ ಬಂದಿಲ್ಲ, ಇನ್ನು ಕೆಲವು ಮಹಿಳೆಯರಿಗೆ ಒಂದು ಮತ್ತು ಎರಡನೇ ಕಂತಿನ ಹಣ ದೊರಕಿದ್ದು ಮೂರು ಮತ್ತು ನಾಲ್ಕನೇ ಕಂತಿನ ಹಣ ದೊರಕಿಲ್ಲ ಏಕೆ ಎಂದು ತಿಳಿದುಕೊಂಡಾಗ ಇದರಲ್ಲಿ ಕೆಲವು ದೋಷಗಳು ಇವೆ ಎಂದು ತಿಳಿದು ಬಂದಿದೆ. ಈ ಸಮಸ್ಯೆಗಳಿಗೆ ಸಿಎಂ ಸಿದ್ದರಾಮಯ್ಯನವರು ಡಿಸೆಂಬರ್ 31ರ ಒಳಗೆ ಹಣವನ್ನು ಜಮಾ ಮಾಡುತ್ತೇವೆ ಎಂದು ಘೋಷಿಸಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಯಾರು ಟೆನ್ಶನ್ ಮಾಡಿಕೊಳ್ಳಬೇಡಿ ಡಿಸೆಂಬರ್ 31ರ ಒಳಗೆ ಎಲ್ಲರ ಖಾತೆಗೂ ಗೃಹಲಕ್ಷ್ಮಿ ಹಣ ಮತ್ತು ಅನ್ನಭಾಗ್ಯದ ಜಮಾವಾಗುತ್ತದೆ.

ಗೃಹಲಕ್ಷ್ಮಿ ಹಣ ಬರದೆ ಇರಲು ಮುಖ್ಯ ಕಾರಣವೂ ನೀವು ನೀಡಿರುವ ದಾಖಲೆಗಳು ಇರಬಹುದು ಎಂದು ಹೇಳಿಕೆ ನೀಡಿದ್ದು ಇದರ ಜೊತೆಗೆ ಬ್ಯಾಂಕ್ ನ ಸಮಸ್ಯೆಯೂ ಇರಬಹುದು. ಆದರೆ ಇದಕ್ಕೆಲ್ಲ ಡಿಸೆಂಬರ್ 31ರ ಒಳಗೆ ಎಲ್ಲಾ ಫಲಾನುಭವಿಗಳಿಗೂ ಕೂಡ ಅವರವರ ಖಾತೆಗೆ ಹಣ ಜಮಾ ಮಾಡುವಂತೆ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಸಿದ್ದರಾಮಯ್ಯನವರು ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಹಣ ಕುರಿತು ತಿಂಗಳಿಗೊಮ್ಮೆ ಸಭೆಯನ್ನು ನಡೆಸುತ್ತಿದ್ದರು. ಇದಕ್ಕೆ ಮುಖ್ಯ ಉದ್ದೇಶ ಬಂದು ಎಲ್ಲಾ ಫಲಾನುಭವಿಗಳಿಗೂ ಕೂಡ ಹಣವನ್ನು ಜಮಾ ಮಾಡಬೇಕು ಎಂಬುದು ಮುಖ್ಯ ಉದ್ದೇಶವಾಗಿದೆ. ಸಿಎಂ ಸಿದ್ದರಾಮಯ್ಯನವರು ಈ ವಿಷಯವನ್ನು ಕುರಿತು ಈಗಲೂ ಕೂಡ ಸಭೆಯನ್ನು ಮಾಡಿದರು ಅವರು ಹೇಳಿರುವ ಪ್ರಕಾರ ಡಿಸೆಂಬರ್ 31ರ ಒಳಗೆ ಎಲ್ಲರ ಖಾತೆಗೆ ಹಣ ಜಮೆ ಮಾಡಲಾಗುತ್ತದೆ.

ಅದಾಲತ್ ನಡೆಸಿ ಆದರೂ ಖಾತೆಗೆ ಹಣವನ್ನು ಜಮೆ ಮಾಡಲಾಗುವುದು!

ಅದಾಲತ್ ನಡೆಸಿಯಾದರೂ ಖಾತೆಗೆ ಹಣವನ್ನು ಜಾಮೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಅದಾಲತ್ ಪ್ರಕಾರ ಯಾರಿಗೆ ಹಣ ದೊರಕಿಲ್ಲವೋ ಅವರು ಅಂಗನವಾಡಿ ಕಾರ್ಯಕರ್ತೆಯರ ಸಹಾಯ ಪಡೆಯಬಹುದು ಎಂದು ತಿಳಿಸಿ ಅಂಗನವಾಡಿ ಕಾರ್ಯಕರ್ತೆಯ ಜೊತೆಗೆ ಬ್ಯಾಂಕ್ ಭೇಟಿ ನೀಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ನೀವು ಬ್ಯಾಂಕಿಗೆ ಭೇಟಿ ನೀಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿ ಜೊತೆಗೆ ಡಿಸೆಂಬರ್ ಕೊನೆಯಲ್ಲಿ ನಿಮ್ಮ ಎಲ್ಲರ ಖಾತೆಗೆ ಹಣಜಮವಾಗುತ್ತದೆ ಎಂದು ತಿಳಿಸಿದ್ದಾರೆ. ಬ್ಯಾಂಕ್ ನಲ್ಲಿಯೇ ಸಮಸ್ಯೆ ಇರಬಹುದು ಎಂದು ಸಿದ್ದರಾಮಯ್ಯನವರು ಅದಾಲತ್ ನಡಸಿಯಾದರೂ ಖಾತೆಗೆ ಹಣವನ್ನು ಜಮಾ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ :- ಮಾತೃಭಾಷೆಯನ್ನು ಬಳಸಿಕೊಂಡು ಟೈಪಿಂಗ್ ಮಾಡಿ ! ಲಕ್ಷಾಂತರ ಹಣವನ್ನು ಸಂಪಾದಿಸಿ. How to earn money from home ! ಇಲ್ಲಿದೆ ಸಂಪೂರ್ಣವಾದ ವಿವರ.

ಒಟ್ಟಾರೆ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗೆ ಪ್ರಮುಖ ಸ್ಥಾನವಿದೆ ಎಂದು ಹೇಳಬಹುದು. ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯದ ಹಣ ಬಂದಿಲ್ಲವೆಂದು ಚಿಂತೆ ಡಿಸೆಂಬರ್ ಅಂತ್ಯದಲ್ಲಿ ನಿಮ್ಮ ಖಾತೆಗೆ ಹಣ ಬಂದು ಸೇರುತ್ತದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದರು.

ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಮತ್ತೆ ಸಿಗೋಣ ಮುಂದಿನ ಲೇಖನದೊಂದಿಗೆ.

Leave a Comment